ಮಹಾಭಾರತದ ಒಂದು ಪಾತ್ರ / From Wikipedia, the free encyclopedia
ಕರ್ಣಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಬ್ಬ. ಈತ ಕುಂತಿಯ ಮೊದಲ ಪುತ್ರ ಮತ್ತು ದುರ್ಯೋಧನನ ಆಪ್ತ ಮಿತ್ರ. ಇವನ ತಂದೆ ಸೂರ್ಯದೇವ. ಇವನನ್ನು ರಾಧೇಯನೆಂದೂ ಕರೆಯುತ್ತಿದ್ದರು. ಇವನು ಅಂಗದೇಶದ ಅಧಿಪತಿಯಾಗಿದ್ದನು. ಕರ್ಣನನ್ನು ದಾನ ವೀರ ಶೂರ ಕರ್ಣ ಎಂದು ಕರೆಯುತ್ತಾರೆ.