ಕರ್ನಾಟಕ ಸರ್ಕಾರದ ಮುಂಗಡ ಪತ್ರ ೨೦೨೧-೨೨
From Wikipedia, the free encyclopedia
ಈ ಲೇಖನ ಅಥವಾ ವಿಭಾಗ ವಿಸ್ತರಣೆಯ ಅಥವಾ ಮಹತ್ವದ ಬದಲಾವಣೆಗಳ ಮಧ್ಯಂತರದಲ್ಲಿದೆ. ನೀವೂ ಲೇಖನದ ಅಭಿವೃದ್ಧಿಯಲ್ಲಿ ಸಂಪಾದನೆಗೆ ತೊಡಗಲು ಇಚ್ಛಿಸಿದಲ್ಲಿ, ಸ್ವಾಗತ. ಈ ಲೇಖನ ಅಥವಾ ವಿಭಾಗವನ್ನು ಬಹಳ ದಿನಗಳವರೆಗೆ ಸಂಪಾದಿಸದಿದ್ದಲ್ಲಿ, ದಯವಿಟ್ಟು ಈ ಟೆಂಪ್ಲೇಟನ್ನು ಅಳಿಸಿಹಾಕಿ. ಈ Lua error in package.lua at line 80: module 'Module:Pagetype/setindex' not found. ಕಡೆಯ ಬಾರಿ ಸಂಪಾದಿಸಿದ್ದು ಇವರು Gangaasoonu (ಚರ್ಚೆ | ಕೊಡುಗೆಗಳು) 7967407 ಸೆಕೆಂಡು ಗಳ ಹಿಂದೆ. (ಅಪ್ಡೇಟ್) |
- ಕರ್ನಾಟಕದ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪನವರು ದಿ. 8-3-2021 ಸೋಮವಾರ ಕರ್ನಾಟಕ ಸರ್ಕಾರದ ಮುಂಗಡ ಪತ್ರ ೨೦೨೧-೨೨ (2021-2022 )ನ್ನು ವಿಧಾನ ಸಭೆಯಲ್ಲಿ ಮಂಡಿಸಿದರು. ಕೋವಿಡ್ ನಿಂದ ಆರ್ಥಿಕ ಚಟುವಟಿಕೆ ಮತ್ತು ಆದಾಯ ಸಂಗ್ರಹದ ಮೇಲೆ ಪ್ರತಿಕೂಲ ಪರಿಣಾಮಗಳಾಗಿದ್ದರೂ, ಬಜೆಟ್ ಗಾತ್ರವನ್ನು ಕುಗ್ಗಿಸಿಲ್ಲ. ತೆರಿಗೆ ಹಾಕಿ ಜನರ ಮೇಲೆ ಮತ್ತಷ್ಟು ಹೊರೆ ಹಾಕುದೆ ಮುಖ್ಯಮಂತ್ರಿಯವರು, ಸಂಪನ್ಮೂಲದ ಕೊರತೆ ತುಂಬಲು ವರ್ಷವೊಂದರಲ್ಲಿ ದಾಖಲೆಯ ರೂ. 71,332 ಕೋಟಿ ಸಾಲ ಪಡೆಯುವುದಾಗಿ ಹೇಳಿದ್ದಾರೆ.
- ಇದರಿಂದಾಗಿ 2022ರ ಏಪ್ರಿಲ್ನಲ್ಲಿ ರಾಜ್ಯ ಸರ್ಕಾರದ ಒಟ್ಟು ಸಾಲದ ಮೊತ್ತ ರೂ. 4.57 ಲಕ್ಷ ಕೋಟಿಯನ್ನೂ ಮೀರಲಿದೆ. ಇದು ರಾಜ್ಯದ ಒಟ್ಟು ಆಂತರಿಕ ಉತ್ಪನ್ನದ ಶೇಕಡ 26.9ರಷ್ಟಾಗುತ್ತದೆ. ಇದಕ್ಕಾಗಿ ಕಾಯ್ದೆ ತಿದ್ದುಪಡಿ ಪ್ರಸ್ತಾವವನ್ನೂ ಬಜೆಟ್ನಲ್ಲಿ ಪ್ರಕಟಿಸಲಾಗಿದೆ.