ಕರ್ನೂಲ್ ಕೋಟೆ
From Wikipedia, the free encyclopedia
ಕರ್ನೂಲ್ ಕೋಟೆ ಆಂಧ್ರ ಪ್ರದೇಶ ರಾಜ್ಯದ ಕರ್ನೂಲ್ ಜಿಲ್ಲೆಯಲ್ಲಿದೆ. ಅದನ್ನು ಅಚ್ಯುತ ದೇವರಾಯರು ನಿರ್ಮಿಸಿದ್ದಾರೆಂದು ನಂಬಲಾಗಿದೆ. ಅದು ವಿಜಯನಗರದ ಆಸ್ಥಾನಕ್ಕೆ ಸೇರಿದ್ದು. ಈ ಕಾಲದಲ್ಲೂ ವಿಜಯನಗರದ ವಾಸ್ತುಶಿಲ್ಪಕ್ಕೆ ಈ ಕಟ್ಟಡ ತೇಜಸ್ಸಿನ ಉದಾಹರಣೆಯಾಗಿದೆ. ಕೃಷ್ಣಾ ನದಿ ಮತ್ತು ಅಲಂಪೂರಿನ ಮಧ್ಯೆದಲ್ಲಿ ಒಂದು ಸುರಂಗವಿದೆ, ಈ ಸುರಂಗವನ್ನು ಈಗಲೂ ಸಹ ಕಾಣಬಹುದು. ಈ ಕೋಟೆಯನ್ನು ಸೆರೆಮನೆ ಎಂದು ಭಾವಿಸಲಾಗಿದೆ ಏಕೆಂದರೆ ಈ ಸೆರೆಮನೆಯಲ್ಲಿಯೇ ಕೊಂಡಾ ರೆಡ್ಡಿಯವರು ತಮ್ಮ ಕೊನೆ ಉಸಿರೆಳೆದರು. ಆದ್ದರಿಂದ ಈ ಗೋಪುರವನ್ನು ಅವರ ನೆನಪಿನಲ್ಲಿ ಕೊಂಡಾ ರೆಡ್ಡಿ ಬುರುಜು ಎಂದೇ ಕರೆಯುತ್ತಾರೆ.
This article ವಿಕಿಪೀಡಿಯ ನಿಬಂಧನೆಗಳ ಪ್ರಕಾರ ಈ ಪುಟ ಅನಾಥ ಪುಟವಾಗಿದೆ. ಯಾಕೆಂದರೆ ಈ ಪುಟವನ್ನು ಬೇರೆ ಪುಟದಿಂದ ಸಂಪರ್ಕವಿಲ್ಲ. ದಯವಿಟ್ಟು ವಿಕಿಪೀಡಿಯದಲ್ಲಿರುವ ಬೇರೆ ಪುಟದಿಂದ ಈ ಪುಟವನ್ನು ಸಂಪರ್ಕ ಮಾಡಿ. (ಡಿಸೆಂಬರ್ ೨೦೧೫) |