ಕಾಳಿದಾಸFrom Wikipedia, the free encyclopedia ಕಾಳಿದಾಸನು ಭಾರತ ದೇಶದ ಒಬ್ಬ ಮಹಾಕವಿ. ಸಂಸ್ಕೃತ ಭಾಷೆಯಲ್ಲಿ ಕಾವ್ಯಗಳನ್ನೂ, ನಾಟಕಗಳನ್ನೂ ರಚಿಸಿದ್ದಾರೆ. "ಕವಿಕುಲಗುರು" ಎಂದು ಪ್ರಖ್ಯಾತನಾದವನು. ಇವನು ಸಂಸ್ಕೃತದ ಇನ್ನೊಬ್ಬ ಶ್ರೇಷ್ಠಕವಿ ಅಶ್ವಘೋಷನ ನಂತರ ಸಾಹಿತ್ಯವಲಯದಲ್ಲಿ ಹೆಸರು ಪಡೆದವನು.
ಕಾಳಿದಾಸನು ಭಾರತ ದೇಶದ ಒಬ್ಬ ಮಹಾಕವಿ. ಸಂಸ್ಕೃತ ಭಾಷೆಯಲ್ಲಿ ಕಾವ್ಯಗಳನ್ನೂ, ನಾಟಕಗಳನ್ನೂ ರಚಿಸಿದ್ದಾರೆ. "ಕವಿಕುಲಗುರು" ಎಂದು ಪ್ರಖ್ಯಾತನಾದವನು. ಇವನು ಸಂಸ್ಕೃತದ ಇನ್ನೊಬ್ಬ ಶ್ರೇಷ್ಠಕವಿ ಅಶ್ವಘೋಷನ ನಂತರ ಸಾಹಿತ್ಯವಲಯದಲ್ಲಿ ಹೆಸರು ಪಡೆದವನು.