ಪಿಲಿಕುಳ ನಿಸರ್ಗಧಾಮ
From Wikipedia, the free encyclopedia
ಪಿಲಿಕುಳ ಮಂಗಳೂರು ಮೂಡುಬಿದಿರೆ ರಸ್ತೆಯಲ್ಲಿ ೦೧-೧೨ಕಿಲೋ ಮೀಟರ್ ಹೋಗುವಾಗ ವಾಮಂಜೂರು ಎಂಬ ಸ್ಥಳ ಸಿಗುತ್ತದೆ. ಇಲ್ಲಿಂದ ಎರಡು ಕಿಲೋ ಮೀಟರ್ ಎಡಕ್ಕೆ ಹೋದರೆ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಪ್ರದೇಶ ಸಿಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಶ್ರೀಯುತ ಭರತ್ಲಾಲ್ ಮೀನ ಮತ್ತು ಮಂಗಳೂರಿನ ಈಗಿನ ಶಾಸಕರಾದ ಜೆ.ಆರ್.ಲೋಬೊ, ಜೈವಿಕ ಉದ್ಯಾನವನದ ನಿರ್ದೇಶಕ ಶ್ರೀ ಎಚ್ ಜಯಪ್ರಕಾಶ್ ಭಂಡಾರಿ, ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ.ಕೆ.ವಿ ರಾವ್ ಇವರ ಮುಖಂಡತ್ವದಲ್ಲಿ ಆಗ ಪಿಲಿಕುಳ ಎಂಬ ಹೆಸರನ್ನು ಈ ಸ್ಥಳಕ್ಕೆ ಇಟ್ಟರು.[1]
Quick Facts ಪಿಲಿಕುಳ ನಿಸರ್ಗಧಾಮ, ದೇಶ ...
ಪಿಲಿಕುಳ ನಿಸರ್ಗಧಾಮ | |
---|---|
ಮೂಡುಶೆಡ್ಡೆ ಗ್ರಾಮ | |
ದೇಶ | ಭಾರತ |
ರಾಜ್ಯ | ಕರ್ನಾಟಕ |
ಜಿಲ್ಲೆ | ದಕ್ಷಿಣ ಕನ್ನಡ |
ತಾಲೂಕು | ಮಂಗಳೂರು |
ಗ್ರಾಮ | ಮೂಡುಶೆಡ್ಡೆ |
ಪ್ರದೇಶ- | ಪಿಲಿಕುಳ ನಿಸರ್ಗಧಾಮ |
Close