ಮುಂಡಕೋಪನಿಷತ್
From Wikipedia, the free encyclopedia
ಮುಂಡಕೋಪನಿಷತ್ ಇದು ಅಥರ್ವವೇದದ ಶೌನಕ ಶಾಖೆಗೆ ಸೇರಿದೆ. ಆರು ಅಧ್ಯಾಯಗಳಿಂದ ಕೂಡಿದ ಇದು ಕರ್ಮ, ಜ್ಞಾನಗಳ ಸ್ವರೂಪ, ನಿಜವಾದ ಜ್ಞಾನ, ಆತ್ಮಸಾಕ್ಷಾತ್ಕಾರದ ಹಾದಿ ಕುರಿತಾದ ವಿಶೇಷವಾದ ರೀತಿಯಲ್ಲಿ ವಿವರಣೆ ನೀಡುತ್ತದೆ.ಸೃಷ್ಟಿ ಮತ್ತು ಸೃಷ್ಟಿಕರ್ತ, ಪರ ಮತ್ತು ಅಪರವಿದ್ಯೆ, ಬ್ರಹ್ಮ ಮತ್ತು ಬ್ರಹ್ಮಸಾಕ್ಷಾತ್ಕಾರ, ಜೀವಾತ್ಮ ಮತ್ತು ಪರಮಾತ್ಮ ಎಂಬ ವಿಚಾರಗಳ ಕುರಿತಾಗಿ ಈ ಉಪನಿಷತ್ತಿನಲ್ಲಿ ಮಾರ್ಗದರ್ಶನವಿದೆ.ಇಂದ್ರಿಯಜನ್ಯವಾದ ಪ್ರಪಂಚವನ್ನು ತ್ಯಜಿಸಿ ಇಂದ್ರಿಯಾತೀತವಾದ ಬ್ರಹ್ಮಾನಂದದ ಅನುಭವವನ್ನು ಪಡೆದು ಕೃತಾರ್ಥರಾಗಬೇಕೆಂದು ಕರೆಕೊಡುತ್ತದೆ. ಇದರಲ್ಲಿ ಮೂರು ಅಧ್ಯಾಯಗಳಿದ್ದು ೬೪ ಮಂತ್ರಗಳಿವೆ.
ಹಿಂದೂ ಧರ್ಮಗ್ರಂಥಗಳು | |
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ | |
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ | |
[[ಮಾಹಕಾವ್ಯ |
ಮಾಹಕಾವ್ಯಗಳು]] |
ಇತರ ಧರ್ಮಗ್ರಂಥಗಳು
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ |