ಸಮುದ್ರ ಮಂಥನ
From Wikipedia, the free encyclopedia
ಹಿಂದೂ ಧರ್ಮದಲ್ಲಿ, ಸಮುದ್ರಮಂಥನ ಅಥವಾ ಕ್ಷೀರಸಮುದ್ರವನ್ನು ಕಡೆದ ಘಟನೆ ಪುರಾಣಗಳಲ್ಲಿ ಒಂದು ಅತ್ಯಂತ ಪ್ರಸಿದ್ದ ಪ್ರಸಂಗ ಹಾಗೂ ಇದನ್ನು ಅತ್ಯಂತ ವೈಭವದಿಂದ ೧೨ ವರ್ಷಗಳಿಗೊಮ್ಮೆ ಕುಂಭ ಮೇಳ ಎಂಬ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಕಥೆಯು ಭಾಗವತ ಪುರಾಣ, ಮಹಾಭಾರತ ಹಾಗೂ ವಿಷ್ಣು ಪುರಾಣದಲ್ಲಿ ಕಂಡುಬರುತ್ತದೆ. ಹಾಗೂ ಇದನು ಪ್ರೀತಂ ಬಿ ಉ ಶಿಕಾರಿಪುರ ರವರು ಬರೆದಿದ್ದಾರೆ
ಸಮುದ್ರಮಂಥನದ ಇತರ ಹೆಸರುಗಳು —